ಶ್ರೀ ವಿಷ್ಣು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ

0

ಪುತ್ತೂರು: ಶ್ರೀ ವಿಷ್ಣು ಯುವಕ ಮಂಡಲದ ವತಿಯಿಂದ ಮುಂಬರುವ ಗಾಂಧಿ ಜಯಂತಿ ಪ್ರಯುಕ್ತ ಕೆಮ್ಮಾಯಿ ಅಶ್ವಥ ಕಟ್ಟೆಯಿಂದ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವರೆಗೆ ಸ್ವಚ್ಛತಾ ಕಾರ್ಯ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ಎಲ್ಲಾ ಸದಸ್ಯರು ಭಾಗವಹಿಸಿ ಸ್ವಚ್ಚತೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here