ಎ.ಎಸ್.ಐ ಶ್ರೀಧರ್ ರೈ ಅವರಿಗೆ ಎಸ್ಪಿ ಕಚೇರಿಯಲ್ಲಿ ಸನ್ಮಾನ- ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ‌ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ರೈಯವರು ಸೆ.೩೦ರಂದು‌ ವಯೋನಿವೃತ್ತಿ‌ ಹೊಂದಿದ್ದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ‌ ಇವರಿಗೆ ಶುಭ ವಿದಾಯ ಕೋರಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್,ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ಶ್ರೀಧರ್ ರೈಯವರ ಪತ್ನಿ‌,ಶಾಂತಿನಗರ ಪ್ರೌಢಶಾಲಾ ಶಿಕ್ಷಕಿ ಜಯಂತಿ ರೈ,ಪುತ್ರಿ ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here