ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಗಾಂಧಿ,ಶಾಸ್ತ್ರಿ ಜಯಂತಿ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.


ಸಭೆಯ ಅಧ್ಯಕ್ಷೆಯನ್ನು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸೇಸಪ್ಪ ರೈಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಎಂ. ಸತೀಶ್ ಭಟ್, ಬಾಲಚಂದ್ರ ಮುಚಿಂತ್ತಾಯ, ಹರಿನಾರಾಯಣ ಆಚಾರ್ಯ ಮತ್ತು ಶಾಲಾ ಪ್ರಾಂಶುಪಾಲ ಪ್ರವಿದ್ ಪಿ., ಉಪಸ್ಥಿತರಿದ್ದರು. ನಂತರ ಶಿಕ್ಷಕರಿಗಾಗಿ ಮಾಹಿತಿ ಕಾರ್ಯಗಾರ ನಡೆಯಿತು. ವರ್ಷಿತಾ ಸ್ವಾಗತಿಸಿದರು. ನಿಷಿತಾ ವಂದಿಸಿದರು.

LEAVE A REPLY

Please enter your comment!
Please enter your name here