ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ, ಶಾಸಕ ಧೀರಜ್ ಮುನಿರಾಜು ಭೇಟಿ

0

ಕಡಬ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ಮಾಡಿದ  ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ  ಯುವಮೊರ್ಚಾ ರಾಜ್ಯಾಧ್ಯಕ್ಷರಾದ  ಧೀರಜ್ ಮುನಿರಾಜು ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವರ ದರ್ಶನ ಪಡೆದು ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ ನಂದನ್ ಮಲ್ಯ ಹಾಗೂ ಇತರ ರಾಜ್ಯ ಯುವಮೊರ್ಚಾದ ಪಧಾದಿಕಾರಿಗಳು,ಸುಳ್ಯ ಮಂಡಲ ಪದಾಧಿಕಾರಿಗಳು,ಸುಬ್ರಹ್ನಣ್ಯದ  ಪ್ರಮುಖ ನಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here