ಬೆಳಂದೂರು,ಕುದ್ಮಾರು, ಕಾಯಿಮಣ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ – ಬಿಜೆಪಿ ಸದಸ್ಯತ್ವ ಅಭಿಯಾನ

0

ಕಾಣಿಯೂರು: ಕುಟ್ರುಪಾಡಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಬೆಳಂದೂರು,ಕುದ್ಮಾರು, ಕಾಯಿಮಣ ಶಕ್ತಿ ಕೇಂದ್ರಗಳ ಸಭೆ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ಸಭೆ ನಡೆಯಿತು.

ಈ ಸಭೆಯಲ್ಲಿ ಸುಳ್ಯ ಮಂಡಲದ ನಿಕಟ ಪೂರ್ವ ಅಧ್ಯಕ್ಷರು, ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಪ್ರಬಾರಿ ಹರೀಶ್ ಕಂಜಿಪಿಲಿ, ರಾಜ್ಯ ಕಾರ್ಯಕಾರಣಿ ಸದಸ್ಯ ಎ.ವಿ ತೀರ್ಥರಾಮ, ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ ಕೆ.ಎಸ್ ಉದನಡ್ಕ, ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೆಂತಾರು, ಪ್ರಮುಖರಾದ ಆಶಾ ತಿಮ್ಮಪ್ಪ, ಪುಲಸ್ತ್ಯ ರೈ ,ಕುಟ್ರಪಾಡಿ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಣ್ಣ ಜಾಲ್ತಾರು, ಪಂಚಾಯತ್ ಸದಸ್ಯರುಗಳು, ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಗಳು ಹಾಗೂ ಪಾರ್ಟಿಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here