ಕೊಡಿಪ್ಪಾಡಿ ಗ್ರಾ.ಪಂ.ವಾಪ್ತಿಯಲ್ಲಿ ಹುಚ್ಚುನಾಯಿ ರೋಗದ ವಿರುದ್ದ ಲಸಿಕೆ

0

ಪುತ್ತೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಹಾಗೂ ಕೊಡಿಪ್ಪಾಡಿ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ರೋಗದ ವಿರುದ್ದ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು. ಜಾನುವಾರು ಅಭಿವೃದ್ದಿ ಅಧಿಕಾರಿ ಪುಷ್ಪರಾಜ ಶೆಟ್ಟಿ, ಕೊಡಿಪ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ವಾಸುದೇವ ಮಯ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಡಿ. ದರ್ಜೆ ನೌಕರ ಕೀರ್ತನ್ ಹಾಗೂ ಪಶುಸಖಿ ಶೋಭ ಸಹಕರಿಸಿದರು.

LEAVE A REPLY

Please enter your comment!
Please enter your name here