ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿಗೆ ಗಿರೀಶ್ ಪೆರಿಯಡ್ಕ ಆಯ್ಕೆ

0

ಪುತ್ತೂರು: ಗೋಣಿಕೊಪ್ಪಲು ದಸರಾ ಬಹುಭಾಷಾ ಕವಿಗೋಷ್ಠಿ ಅ.11ರಂದು ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿದೆ.ಈ ಕವಿಗೋಷ್ಠಿಗೆ ಗಿರೀಶ್ ಪೆರಿಯಡ್ಕ ಆಯ್ಕೆಯಾಗಿದ್ದಾರೆ.

ಅಲ್ಲದೆ ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದಲ್ಲಿ
ದಸರಾ ಸಾಧಕ ಪ್ರಶಸ್ತಿ-2024ಗೆ ಗಿರೀಶ್ ಪೆರಿಯಡ್ಕ, ಉಪ್ಪಿನಂಗಡಿ ಆಯ್ಕೆ ಆಗಿದ್ದಾರೆ.


LEAVE A REPLY

Please enter your comment!
Please enter your name here