ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದೋತ್ಸವ

0

puttur:ನಾಡ ಹಬ್ಬ ದಸರ ಮಹೋತ್ಸವದ ಸುಸಂದರ್ಭದಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದ ಪೂಜೆ ಹಾಗೂ ಗ್ರಂಥಾಲಯವನ್ನು ನೂತನ ಕೊಠಡಿಗೆ ಸ್ಥಳಾಂತರಿಸಿ ಉದ್ಘಾಟಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಕೆ.,ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ., ಸಿಬ್ಬಂಧಿ ವರ್ಗ ಹಾಗೂ ವಿದ್ಯಾರ್ಥಿ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಪೂಜಾ ಕಾರ್ಯಕ್ರಮವು ಪುರೋಹಿತರಾದ ವಿಷ್ಣುಮೂರ್ತಿ ಬಡಕಿಲ್ಲಾಯ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮವು ನೆರವೇರಿತು.

LEAVE A REPLY

Please enter your comment!
Please enter your name here