ಬಿಜೆಪಿ ಹಿರಿಯ ಮುಖಂಡ ಎಸ್. ಎ ರಾಮದಾಸ್ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಎ ರಾಮದಾಸ್ ಅವರು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.


ಧಾರ್ಮಿಕ ಕ್ಷೇತ್ರ ಭೇಟಿ ಸಂದರ್ಭ ಅವರು ಪುತ್ತೂರಿಗೆ ಭೇಟಿ ನೀಡಿದರು.ಈ ಸಂದರ್ಭ ಅವರ ಜೊತೆ ಅಗಸ್ತ್ಯ ಆಯುರ್ವೇದಿಕ್ ಆಸ್ಪತ್ರೆಯ ಮಾಲಕಿ ಡಾ.ಸುಧಾ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಯುವರಾಜ್ ಹಲವಾರು ಸಹಿತ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here