ಈಶ್ವರಮಂಗಲ ಶ್ರೀ ಗಜಾನನ ಶಾಲೆಯ ಶನ್ಮಿತಾ ರೈ ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ

0

ಈಶ್ವರಮಂಗಲ: ವಾಮಂಜೂರು ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14 ವರ್ಷ ವಯಸ್ಸಿನ ಒಳಗಿನ ಬಾಲಕಿಯರ 24kg ವಿಭಾಗದಲ್ಲಿ ಈಶ್ವರಮಂಗಲ ಶ್ರೀ ಗಜಾನನ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶನ್ಮಿತಾ ರೈ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಕರಾಟೆ ಶಿಕ್ಷಕ ಮಳಿ ನಾರಾಯಣ ಆಚಾರ್ಯ ಅವರ ಶಿಷ್ಯೆಯಾಗಿರುವ ಈಕೆ ಮೇನಾಲ ಜಯಂತ ರೈ ಮತ್ತು ಅನಿತಾ ರೈ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here