ನಾಳೆ(ಅ.11): ಆರ್ಯಾಪು ನೀರ್ಕಜೆ ತರವಾಡು ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ದುರ್ಗಾಪೂಜೆ, ಆಯುಧಪೂಜೆ

0

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆಯ ಶ್ರೀ ನಾಗದೇವರು, ಧರ್ಮದೈವ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಬಾಲಕೃಷ್ಣ ಆಚಾರ್ಯ ಕಾರಿಂಜರವರ ನೇತೃತ್ವದಲ್ಲಿ ಅ.11 ರಂದು ಬೆಳಿಗ್ಗೆಯಿಂದ ಶ್ರೀ ಮಹಾಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾಪೂಜೆ ಮತ್ತು ಆಯುಧ ಪೂಜೆ ನಡೆಯಲಿದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತರವಾಡು ಮನೆಯ ಶೇಷಪ್ಪ ಗೌಡ, ಗಿರಿಜಾ, ಪುಷ್ಪಕರ ಮತ್ತು ಭರತ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here