ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವೀ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು, ವಿಷ್ಣುಪುರ. ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವೀ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆ ಹಾಗೂ ವಾಹನ ಪೂಜೆ ಅ 12ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಸಮಿತಿ ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಜತೆ ಕಾರ್ಯದರ್ಶಿ ಮಿಥುನ್ ಪೈಕ ಹಾಗೂ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here