ಅ.15(ನಾಳೆ) ಕರೆಂಟ್‌ ಇಲ್ಲ

0

ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಅಂಗವಾಗಿ ಅ.15ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ತಿಂಗಳಾಡಿ, ಇರ್ದೆ ಮತ್ತು ಪಾಣಾಜೆ, 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೈಕಂಬ ಹಾಗೂ 33/11 ಕೆವಿ ಕಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈಶ್ವರಮಂಗಲ ಟೌನ್, ಕರ್ನೂರು ಹಾಗೂ ಕನಕಮಜಲು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here