






ಪುತ್ತೂರು: ನವದುರ್ಗಾರಾಧನಾ ಸಮಿತಿ ವತಿಯಿಂದ ಕಳೆದ 12 ದಿನಗಳಿಂದ ಸಂಪ್ಯ ಉದಯಗಿರಿ ಕ್ಷೇತ್ರದಲ್ಲಿ ಆರಾಧಿಸಲ್ಪಡುತ್ತಿರುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾಯಾತ್ರೆ ’ಪುತ್ತೂರು ದಸರಾ’ ಅ.14ರಂದು ಸಂಜೆ ನಡೆಯಿತು.













ಪುತ್ತೂರು: ನವದುರ್ಗಾರಾಧನಾ ಸಮಿತಿ ವತಿಯಿಂದ ಕಳೆದ 12 ದಿನಗಳಿಂದ ಸಂಪ್ಯ ಉದಯಗಿರಿ ಕ್ಷೇತ್ರದಲ್ಲಿ ಆರಾಧಿಸಲ್ಪಡುತ್ತಿರುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾಯಾತ್ರೆ ’ಪುತ್ತೂರು ದಸರಾ’ ಅ.14ರಂದು ಸಂಜೆ ನಡೆಯಿತು.





