ಅ.21:ಪರಿಷತ್ ಉಪಚುನಾವಣೆ- ಸೋಮವಾರ ಸಂತೆ ರದ್ದು

0

ಪುತ್ತೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ ಆಯ್ಕೆಗಾಗಿ ಅ.21ರಂದು ಉಪಚುನಾವಣೆ ನಡೆಯಲಿದೆ.

ನಗರಸಭಾ ಕಚೇರಿಯೂ ಮತಗಟ್ಟೆಯಾಗಿದ್ದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಿರುವುದರಿಂದ ಗುಂಪು ಸಂದಣಿ ಇರುವಂತಿಲ್ಲ.

ಈ ಕಾರಣಕ್ಕಾಗಿ, ಅ.21ರಂದು ಕಿಲ್ಲೆ ಮೈದಾನದಲ್ಲಿ ನಡೆಯಲಿದ್ದ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here