ಅಶೋಕ ಜನ -ಮನ 2024 ಗೂಡುದೀಪ ಸ್ಪರ್ಧೆ-ಪ್ರಥಮ: 10 ಸಾವಿರ ರೂ, ದ್ವಿತೀಯ: 7500 ರೂ, ನಗದು ಬಹುಮಾನ

0

ಪುತ್ತೂರು: ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕೆ.ಯಸ್ ರೈ ಎಸ್ಟೇಟ್ ಕೋಡಿಂಬಾಡಿ ಇವರ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ವತಿಯಿಂದ ನ.2 ರಂದು ಪುತ್ತೂರು-ಕೊಂಬೆಟ್ಟು, ತಾಲೂಕು ಕ್ರಿಡಾಂಗಣದಲ್ಲಿ ದೀಪಾವಳಿಯ ಪ್ರಯುಕ್ತ ನಡೆಯಲಿರುವ ವಸ್ತ್ರ ವಿತರಣಾ ಮತ್ತು ಟ್ರಸ್ಟ್ ನ ಫಲಾನುಭವಿಗಳ ವಾರ್ಷಿಕ ಸಮಾವೇಶ ಪ್ರಯುಕ್ತ ಗೂಡು ದೀಪ ಸ್ಪರ್ಧೆ ನಡೆಯಲಿದೆ.


ಈ ಸ್ಪರ್ಧೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಗೂಡು ದೀಪಗಳ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ, ಕಳೆದ ಬಾರಿ 250 ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು, ಪ್ರಥಮ 10,000 ದ್ವಿತೀಯ 7500,ತ್ತೃತೀಯ ಬಹುಮಾನವಿದ್ದು ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here