‘ಅಶೋಕ ಜನ-ಮನ-2024’ ಕಾರ್ಯಕ್ರಮದ ಚಪ್ಪರ ಮುಹೂರ್ತ

0

ಪುತ್ತೂರು: ನ.2 ರಂದು ದೀಪಾವಳಿ ಪ್ರಯುಕ್ತ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ ಅಂಗವಾಗಿ ನಡೆಯಲಿರುವ ‘ಅಶೋಕ ಜನ-ಮನ-2024’ ಕಾರ್ಯಕ್ರಮದ ಚಪ್ಪರ ಮುಹೂರ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅ.21ರಂದು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ದೀಪಾವಳಿಯಂದು ಪ್ರತೀ ವರ್ಷ ನಡೆಯುವಂತೆ ಈ ಬಾರಿ 12ನೇ ವರ್ಷದ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here