ದೇವಸ್ಥಾನ, ದರ್ಗಾ ಭೇಟಿ ನೀಡಿದ ಪುತ್ತೂರು ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಕೃಷ್ಣ ಪ್ರಸಾದ್ ಆಳ್ವರು ಹಲವು ದೇವಸ್ಥಾನ ಹಾಗೂ ದರ್ಗಾಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಪ್ರಖ್ಯಾತ ಬಾಬಾ ಬುಡನ್ ಗಿರಿ ದರ್ಗಾ ಹಾಗೂ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ‌ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here