ನಾಳೆ(ದ.01) ಕುರಿಯ ಉಳ್ಳಾಲ ದೇವಸ್ಥಾನದಲ್ಲಿ ಉತ್ಸವ ಸಮಿತಿ ಸಭೆ

0

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉತ್ಸವ ಸಮಿತಿ ಸಭೆಯು ದ.1 ರಂದು ಸಂಜೆ ದೇವಳದ ಸಭಾಂಗಣದಲ್ಲಿ ನಡೆಯಲಿದೆ.

ಸಮಿತಿ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಳದ ಆಡಳಿತಾಧಿಕಾರಿ ಮತ್ತು ಉತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here