ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಆಗ್ರಹ

0

ಪುತ್ತೂರು:ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಸೇವಾ ಸೌಲಭ್ಯಗಳನ್ನು ಒದಗಿಸುವ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಇದರ ಬಗ್ಗೆ ಸದನದಲ್ಲಿ ಪ್ರಸ್ತಾವನೆ ಮಾಡುವ ಬಗ್ಗೆ ಹಾಗೂ ಸರಕಾರದ ಗಮನ ಸೆಳೆಯುವ ಬಗ್ಗೆ ಭರವಸೆಯನ್ನು ಇದೇ ಸಂದರ್ಭದಲ್ಲಿ ಕಿಶೋರ್ ಕುಮಾರ್ ನೀಡಿದರು.

LEAVE A REPLY

Please enter your comment!
Please enter your name here