ಕುರಿಂಜ ಕುಂಟಾಪು ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ :ನೂತನ ಶಾಖಾ ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವಗಳ ನೇಮೋತ್ಸವ

0

ಪುತ್ತೂರು: ಶ್ರೀ ವರ್ಣರ ಪಂಜುರ್ಲಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಕುರಿಂಜ ಕುಂಟಾಪು ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೂತನ ಶಾಖಾ ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವಗಳ ನೇಮೋತ್ಸವ ಫೆ.10 ರಂದು ವಿಜೃಂಭಣೆಯಿಂದ ನಡೆಯಿತು.

ಈ‌ ಕಾರ್ಯ ಕ್ರಮದಲ್ಲಿ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here