ಕಾಣಿಯೂರು ಗ್ರಾ.ಪಂ ಕಚೇರಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತರ ಧಿಡೀರ್ ಭೇಟಿ

0

ಕಾಣಿಯೂರು: ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್ ರವರು ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಕಚೇರಿಗೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿ, ದಾಖಲೆ ಪರಿಶೀಲಿಸಿದರು.

ಈ ವೇಳೆ ಸಿಬ್ಬಂದಿ ಶರತ್ ಸಿಂಗ್ ಜೊತೆಗಿದ್ದರು. ಅಧಿಕೃತ ಕೆಲಸಗಳಲ್ಲಿ ವಿಳಂಬ ಮಾಡದಂತೆ ಹಾಗೂ ಸಾರ್ವಜನಿಕರಿಗೆ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡದಂತೆ ಹಾಜರಿದ್ದ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here