ಪೆರ್ನೆ: ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ March 25, 2025 0 FacebookTwitterWhatsApp ಪುತ್ತೂರು: ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ಪೆರ್ನೆಯಲ್ಲಿ ನಡೆದಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಉತ್ತಮ ಕಬಡ್ಡಿ ಆಟಗಾರನಾಗಿದ್ದ ಪೆರ್ನೆ ನಿವಾಸಿ ನವೀನ್ ಕುಮಾರ್ (27.ವ) ಮೃತಪಟ್ಟ ಯುವಕ. ಮೃತರು ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.