ಬಜತ್ತೂರು ಗ್ರಾ.ಪಂ.ಮಾಜಿ ಸದಸ್ಯ ಗಣೇಶ್ ಕಿಂಡೋವು ನಿಧನ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಕಿಂಡೋವು ನಿವಾಸಿ ದಿ. ಪದ್ಮಯ ಗೌಡರ ಪುತ್ರ, ಬಜತ್ತೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಣೇಶ್ ಕಿಂಡೋವು (49ವ.)ರವರು ಅನಾರೋಗ್ಯದಿಂದ ಮಾ. 25 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಗಣೇಶ್ ಅವರು ಹಲವು ವರ್ಷ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೃತಕ ಗರ್ಭಧಾರಣಾ ಕಾರ್ಯಕರ್ತ ರಾಗಿ ಕೆಲಸ ಮಾಡುತ್ತಿದ್ದರು.ಗಣೇಶ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.


ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here