ನೆಲ್ಯಾಡಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಕ್ರೇಜಿಕ್ವೀನ್ ರಕ್ಷಿತಾ ಪ್ರೇಮ್ ಮಾ.27ರಂದು ಕೊಕ್ಕಡ ಸಮೀಪದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ಪ್ರಸಾದ ಸ್ವೀಕರಿಸಿ, ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಖ್ಯಾತ ನಿರ್ದೇಶಕ ಮಹೇಶ್ ಬಾಬುರವರು ರಕ್ಷಿತಾ ಅವರ ಜೊತೆಗಿದ್ದರು.