ಸವಣೂರಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

0

ಪುತ್ತೂರು : ಸುಳ್ಯ ಮಂಡಲ, ಕುಟ್ರುಪ್ಪಾಡಿ ಮಹಾಶಕ್ತಿ ಶಕ್ತಿಕೇಂದ್ರದ, ಸವಣೂರು ಗ್ರಾಮ ಬೂತ್ ಸಂಖ್ಯೆ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಬೂತ್ ಅಧ್ಯಕ್ಷ ತೀರ್ಥರಾಮ ಕೆಡೆಂಜಿಯವರ ಮನೆಯಲ್ಲಿ ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಗ್ರಾ.ಪಂ, ಸದಸ್ಯರಾದ ರಾಜೀವಿ ವಿ ಶೆಟ್ಟಿ, ಇಂದಿರಾ ಬೇರಿಕೆ, ಬೂತ್ ಕಾರ್ಯದರ್ಶಿ ಸತೀಶ್ ಬಲ್ಯಾಯ, ಸವಣೂರು ಸಿ. ಎ. ಬ್ಯಾಂಕ್ ಮಾಜಿ ನಿರ್ದೇಶಕಿ ವೇದಾವತಿ ಕೆಡೆಂಜಿ, ಚಿನ್ನಪ್ಪ ಕೆಡೆಂಜಿ, ವೇದಾವತಿ ಎಸ್, ಸುಶಾಂತ್, ಹರ್ಷ, ವಿಜಯ, ಅಹನಾ, ಮಾನ್ವಿ ಲಲಿತ,ಸಾನ್ವಿತ್, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here