ಪಡುಮಲೆ: ಮದಕ ರಾಜರಾಜೇಶ್ವರಿ ದೇವಿಗೆ ಸಂಕ್ರಮಣ ಪೂಜೆ 

0

ಬಡಗನ್ನೂರು: ಪಡುಮಲೆ ಮದಕ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಮೇಷ ಸಂಕ್ರಮಣ ಅಂಗವಾಗಿ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಮಹಾಪೂಜೆ ಮಹಾಮಂಗಳಾರತಿ ಎ.13ರಂದು ನಡೆಯಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷರು ಸದಸ್ಯರು ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here