ನಾಳೆ(ಎ.23) ನರಿಮೊಗರಿನಲ್ಲಿ ಪ್ರಹ್ಲಾದ್ ಅವರ ಬ್ರಹ್ಮೋಪದೇಶ ಸ್ವೀಕಾರ ಕಾರ್ಯಕ್ರಮ

0

ಪುತ್ತೂರು: ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರ ಪುತ್ರ ಪ್ರಹ್ಲಾದ್ ಅವರ ಬ್ರಹ್ಮೋಪದೇಶ ಸ್ವೀಕಾರ ಕಾರ್ಯಕ್ರಮ ಎ.23ರಂದು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಗೌರೀಶಂಕರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ ಖಾದರ್, ಶಾಸಕ ಅಶೋಕ್ ಕುಮಾರ್ ರೈ,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರವೀಣ್ ಆಚಾರ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here