ನಿಡ್ಪಳ್ಳಿ: ಪಾಣಾಜೆ ಸುಬೋಧ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಕಲಂದರ್ ಶಿಝನ್ 2024-2025 ನೇ ಸಾಲಿನ ಎನ್ ಎಮ್ ಎಮ್ ಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುತ್ತಾನೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.
ಈತ ಅರ್ಲಪದವು ಕೆದುವಾರಿನ ಶಂಸುದ್ದೀನ್ ಎಂ ಕೆ ಹಾಗೂ ಸಜೀನಾ ದಂಪತಿ ಪುತ್ರ.