ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿಯಿಂದ ಶಾಸಕ ಅಶೋಕ್ ಕುಮಾರ್ ರೖೆ ರವರಿಗೆ ಅಭಿನಂದನೆ

0

ಬಡಗನ್ನೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಮೇ. 6 ರಂದು ಬಡಗನ್ನೂರು ಗ್ರಾ. ಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೖೆಠಕ್ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೖೆ ರವರಿಗೆ ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ಹಾಗೂ ಶ್ರೀ ಕ್ಷೇತ್ರದ ದೇವರ ಪೋಟೋ ನೀಡಿ ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೖೆ ಕಟ್ಟಾವು, ಸದಸ್ಯರುಗಳಾದ ಪುರಂದರ ರೖೆ ಕುದ್ಕಾಡಿ, ಶ್ರೀನಿವಾಸ ಗೌಡ ಕನ್ನಯ, ಉದಯ ಕುಮಾರ್ ಪಡುಮಲೆ, ಶಂಕರಿ ನಾರಾಯಣ ಪಾಟಾಳಿ ಪಟ್ಸೆ, ಶ್ರೀಮತಿ ವಾಮನ ಕುಲಾಲ್ ಕನ್ನಡ್ಕ , ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ, ಪುತ್ತೂರು ತಹಸೀಲ್ದಾರ್ ಪುರಂದರ ಹೆಗಡೆ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಹಾಗೂ ಗ್ರಾಮಸ್ಥರು  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here