ಮೇ.13: ಸಫಾಯಿ ಕರ್ಮಚಾರಿಗಳ ನಿಷೇಧ, ಪುನರ್ವಸತಿಯ ಉಪವಿಭಾಗ ಮಟ್ಟದ ಸಮಿತಿ ಸಭೆ

0

ಪುತ್ತೂರು: ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಉಪವಿಭಾಗ ಮಟ್ಟದ ಸಮಿತಿ ಸಭೆ ಮೇ.13ರಂದು ಅಪರಾಹ್ನ 12 ಗಂಟೆಗೆ ಪುತ್ತೂರು ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here