ನಾಳೆ(ಮೇ.13) ಮದ್ಲ,‌ಇರ್ದೆ,‌ಪಾಣಾಜೆ ಫೀಡರ್ ವ್ಯಾಪ್ತಿಯಲ್ಲಿ ಕರೆಂಟಿಲ್ಲ….!

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ.13ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮದ್ಲ, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here