ಮೇ.26: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆಯ ಸ್ಥಳ ಬದಲಾವಣೆ!

0

ಪುತ್ತೂರು: ಬಂಟ್ವಾಳ ತಾಲೂಕು ಕಛೇರಿಯಲ್ಲಿ ಮೇ.26 ರಂದು ಆಯೋಜಿಸಿದ್ದ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಸ್ಥಳಾವಕಾಶದ ಕೊರತೆಯಿಂದ ಸದರಿ ದಿನದಂದು ಬಂಟ್ವಾಳ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here