ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ಮಾಸಿಕ ಸಭೆಯನ್ನು ಮೇ.25ರಂದು ಒಕ್ಕೂಟದ ಅಧ್ಯಕ್ಷೆ ಗೀತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಒಕ್ಕೂಟದ ಸೇವಾಪ್ರತಿನಿಧಿ ಸುಂದರ್ ಜಿ ಯವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಶೀನ ಯಸ್, ಸರಸ್ವತಿ, ಮತ್ತು ನಳಿನಿ ಉಪಸ್ಥಿತರಿದ್ದರು.
