ಪಾದಾಳ: ಮನೆ ಆವರಣ ಗೋಡೆ ಕುಸಿತ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪಾದಾಳ ಎಂಬಲ್ಲಿ ನ್ಯಾಯವಾದಿ ರವಿಕಿರಣ್ ಕೊಯಿಲ ಅವರ ಮನೆ ಆವರಣ ಗೋಡೆ ಕಳೆದ ರಾತ್ರಿ (ಮೇ.30) ಸುರಿದ ಭಾರೀ ಮಳೆಗೆ ಕುಸಿದು ಬಿದ್ದಿದೆ. ಇದರಿಂದ ಇವರಿಗೆ ಸುಮಾರು 1.50 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here