ಪುತ್ತೂರಿನಲ್ಲಿ ವಿಜೃಂಭಿಸಿದ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನ

0

ಪುತ್ತೂರು: ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನವು ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು.


ಜೂ.1ರಂದು ಬೆಳಿಗ್ಗೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಪ್ರಥಮ ಮಹಾ ಅಧಿವೇಶನವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ ಕೆ.ವಿ ಅವರು ಉದ್ಘಾಟಿಸಿದರು. ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ,ಎಲ್ಲಾ ತಾಲೂಕು ಸಂಘದ ಅಧ್ಯಕ್ಷರು ಗೌರವ ಉಪಸ್ಥಿತರಿದ್ದರು. ಕಾರ್ಯಕ್ರಮದ ನೇರ ಪ್ರಸಾರ ಸುದ್ದಿ ಯು ಟ್ಯೂಬ್ ಚಾನೆಲ್ ನಲ್ಲಿ ಮೂಡಿ ಬರುತ್ತಿದೆ.

LEAVE A REPLY

Please enter your comment!
Please enter your name here