ಪುತ್ತೂರು ಪ್ರಧಾನ ವ್ಯವಹಾರಿಕ ನ್ಯಾಯಾಲಯದ ಬೆರಳಚ್ಚುಗಾರ ಮನು ಎಸ್.ಪಿ. ವರ್ಗಾವಣೆ June 1, 2025 0 FacebookTwitterWhatsApp ಪುತ್ತೂರು: ಪುತ್ತೂರು ಪ್ರಧಾನ ವ್ಯವಹಾರಿಕ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆರಳಚ್ಚುಗಾರ ಮನು ಎಸ್.ಪಿ.ರವರು ಮಂಗಳೂರು ಜೆಎಂಎಫ್ಸಿ 2ನೇ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿದ್ದಾರೆ.