ಪುತ್ತೂರು ಪ್ರಧಾನ ವ್ಯವಹಾರಿಕ ನ್ಯಾಯಾಲಯದ ಬೆರಳಚ್ಚುಗಾರ ಮನು ಎಸ್.ಪಿ. ವರ್ಗಾವಣೆ

0

ಪುತ್ತೂರು: ಪುತ್ತೂರು ಪ್ರಧಾನ ವ್ಯವಹಾರಿಕ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆರಳಚ್ಚುಗಾರ ಮನು ಎಸ್.ಪಿ.ರವರು ಮಂಗಳೂರು ಜೆಎಂಎಫ್‌ಸಿ 2ನೇ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here