ಪುತ್ತೂರು: ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಶ್ರದ್ಧಾ ಟ್ಯೂಷನ್ ಸೆಂಟರ್ ಜೂ.4ರಂದು ಸಂಪ್ಯದ ಅಕ್ಷಯ ಕಾಲೇಜ್ ಸಮೀಪವಿರುವ ಕಾವೇರಿ ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ.
ಬೆಳಿಗ್ಗೆ ಗಣ್ಯರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಂಸ್ಥೆ ಶುಭಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9902543158 ನ್ನು ಸಂಪರ್ಕಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.