ಪುತ್ತೂರು: ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಜೂ.2ರಂದು ನಡೆಯಿತು.
ಸವಣೂರು ಗ್ರಾಮಪಂಚಾಯತ್ ಅಧ್ಯಕ್ಷೆ ಸುಂದರಿರರು ಪಠ್ಯ ಪುಸ್ತಕ ವಿತರಣೆ ಮಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಯಶೋಧ ನೂಜಾಜೆ, ಗಿರಿಶಂಕರ ಸುಲಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಕೆ ಸವಣೂರು, ಗಂಗಾಧರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಗುರುಗಳು ಸಂತೋಷ ಎನ್. ಟಿ, ಸ್ವಾಗತಿಸಿ, ನಿರೂಪಿಸಿದರು . ಕಾರ್ಯಕ್ರಮವನ್ನು ಅತಿಥಿ ಶಿಕ್ಷಕರಾದ ಶ್ಯಾಮ್ ಕೆ ವಂದಿಸಿದರು.