ಬಿಳಿನೆಲೆ: ಶ್ರೀ ವೇದವ್ಯಾಸ ವಿದ್ಯಾಲಯದ ಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ

0

ಬಿಳಿನೆಲೆ: ಶ್ರೀ ವೇದವ್ಯಾಸ ವಿದ್ಯಾಲಯದ ಎಲ್ ಕೆಜಿ, ಯುಕೆಜಿ ಯ 28 ವಿದ್ಯಾರ್ಥಿಗಳಿಗೆ ಶ್ರೀ ಸುಬ್ರಹ್ಮಣ್ಯ ಮಠದ ವತಿಯಿಂದ ಬಣ್ಣದ ಛತ್ರಿಯನ್ನು ವಿತರಿಸಲಾಯಿತು.
ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಷನ್ ಸೊಸೈಟಿ (ರಿ) ಸುಬ್ರಹ್ಮಣ್ಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶರ್ಮರವರು ಮಕ್ಕಳಿಗೆ ಛತ್ರಿಯನ್ನು ವಿತರಿಸಿದರು .

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here