ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು.
ಶಾಲೆಯ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ “ಶಾಲೆಯೊಂದಿಗೆ ವನ “ಕಾರ್ಯಕ್ರಮಕ್ಕೆ SDMC ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ ಇವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಮರಿಯಾ ಎಂ.ಎ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದರು.