ಪುತ್ತೂರು : ಶಾಂತಿ ಸುವ್ಯವಸ್ಥೆಗೆ ಪೊಲೀಸರಿಂದ ಪಥ ಸಂಚಲನ

0

ಪುತ್ತೂರು: ಜಿಲ್ಲೆಯಲ್ಲಿ ಕೆಲವು ಅಹಿತಕರ ಘಟನೆಗಳು ನಡೆದ ಬೆನ್ನಲ್ಲೇ ಬಕ್ರೀದ್ ಹಬ್ಬವು ಬಂದಿದೆ. ಇಂತಹ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೇ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.

ಕರ್ನಾಟಕ ರಾಜ್ಯ ಮೀಸಲು ಪಡೆಯ ನೂರಕ್ಕೂ ಮಿಕ್ಕಿ ಪೊಲೀಸರು ದರ್ಬೆಯಿಂದ ಪೇಟೆಯಲ್ಲಿ ಪಥ ಸಂಚಲನ ನಡೆಸಿದರು.

LEAVE A REPLY

Please enter your comment!
Please enter your name here