ನಿಡ್ಪಳ್ಳಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಂಡೂರು 1 ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜೂ.5 ರಂದು ಆಚರಿಸಲಾಯಿತು.
ಎಸ್. ಡಿ. ಎಂ. ಸಿ ಅಧ್ಯಕ್ಷ ಭಾಸ್ಕರ ಕರ್ಕೆರ ಇವರು ತೆಂಗಿನ ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಶಿಕ್ಷಕಿ ಆಶಾ ಎಸ್,
ಎಸ್ ಡಿಎಂಸಿ ಸದಸ್ಯರು,ಸಹಶಿಕ್ಷಕರು, ವಿದ್ಯಾರ್ಥಿಗಳು,ಪೋಷಕರು ಸೇರಿ ಶಾಲಾ ವಠಾರದಲ್ಲಿ ಸಸಿಗಳನ್ನು ನೀಡಲಾಯಿತು.