ಇಚ್ಲಂಪಾಡಿ: ಗುಂಡ್ಯ ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

0

ಕಡಬ: ಗುಂಡ್ಯ ಹೊಳೆಗೆ ಸ್ನಾನಕ್ಕೆ ಇಳಿದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಇಚ್ಲಂಪಾಡಿಯಲ್ಲಿ ಇಂದು ನಡೆದಿದೆ.

ಇಚ್ಲಂಪಾಡಿ ಗ್ರಾಮದ ಕೆಡೆಂಬೆಲ್ ಜಯಾನಂದ ಶೆಟ್ಟಿ ಎಂಬವರ ಪುತ್ರ, ಮಂಗಳೂರಿನಲ್ಲಿ ಮೆಡಿಕಲ್ ರೆಪ್ ಕೆಲಸ ಮಾಡಿಕೊಂಡಿರುವ ಚೇತನ್ (22ವ.) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

LEAVE A REPLY

Please enter your comment!
Please enter your name here