ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನ ನೂತನ ವ್ವವಸ್ಥಾಪನಾ ಸಮಿತಿ ಸದಸ್ಯರು ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ್ ತಂತಿವರ್ಯರನ್ನು ಭೇಟಿ ಮಾಡಿ ಫಲಪುಷ್ಪ ನೀಡಿ ಅರ್ಶೀವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸತೀಶ್ ರೖೆ ಕಟ್ಟಾವು, ಸದಸ್ಯರಾದ ಜನಾರ್ದನ ಪೂಜಾರಿ ಪದಡ್ಕ, ಉದಯ ಕುಮಾರ್ ಪಡುಮಲೆ, ಶ್ರೀನಿವಾಸ ಗೌಡ ಕನ್ನಯ, ಶಂಕರಿ ಪಟ್ಟೆ, ಶ್ರೀಮತಿ ಕನ್ನಡ್ಕ ಉಪಸ್ಥಿತರಿದ್ದರು.
