ಪಾಣಾಜೆ: ಜನಾರ್ಧನ ನಾಯ್ಕ ಭರಣ್ಯ ನಿಧನ

0

ನಿಡ್ಪಳ್ಳಿ: ಪಾಣಾಜೆ ಗ್ರಾಮದ ಭರಣ್ಯ ನಿವಾಸಿ ಕೃಷಿಕ ಜನಾರ್ಧಾನ ನಾಯ್ಕ (42 ವ) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಕೆ.ಎಂ.ಸಿ ಅಸ್ಪತ್ರೆಯಲ್ಲಿ ಜೂ.11 ರಂದು ನಿಧನರಾದರು.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದು ಬಂದಿದೆ.ಮೃತರು ಪತ್ನಿ ಜಯಶ್ರೀ, ಪುತ್ರ ಪ್ರಣವ್, ಸಹೋದರ ರವಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here