ನರಿಮೊಗರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ವು ಪ್ರಯಾಣಿಕರು ಮೃತ ಪಟ್ಟಿದ್ದು, ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಮೌನಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್, ಮುಖ್ಯೋಪಾಧ್ಯಾಯರಾದ ಪ್ರಸನ್ನ ಕೆ, ಶಿಕ್ಷಕರು – ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.