ಕರುವೇಲು ನಿವಾಸಿ ಮೈಮುನ ನೇಣು ಬಿಗಿದು ಆತ್ಮಹತ್ಯೆ

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಿಳಿಯೂರು ಗ್ರಾಮದ ಕರುವೇಲು ಎಂಬಲ್ಲಿನ ನಿವಾಸಿ ಉಮ್ಮರ್ ಪಿ ಎಂಬವರ ಪತ್ನಿ ಮೈಮುನ(50) ಎಂಬವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಂಗಳವಾರ ಸಂಭವಿಸಿದೆ.


ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು , ಗಂಡ ಪ್ರಾರ್ಥನೆಗೆಂದು ಮಸೀದಿಗೆ ಹೋಗಿದ್ದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದ್ದು, ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here