ಪುತ್ತೂರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ

0

ಪೆರ್ನಾಜೆ: ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭ ಗಣ್ಯರ ಸಮ್ಮುಖದಲ್ಲಿ ನಡೆಯಿತು.

ವಿಶಿಷ್ಟ ವಿಶೇಷ ಬರಹಗಾರ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬರ್ ಸಂಚಾಲಕರಾದ ರವಿಪಾಂಬರ್ ಮತ್ತು ಅಧ್ಯಕ್ಷರಾದ ಶ್ರೀಧರ್ ಎಕ್ಕಡ್ಕ ಪ್ರಶಸ್ತಿ ಪ್ರಧಾನವನ್ನು ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ನಿಮಗೆ ಅಭಿನಂದನೆಗಳೊಂದಿಗೆ ಇನ್ನಷ್ಟು ಸಾಧನೆಗಳು ನಿಮ್ಮದಾಗಲಿ ಎಂದು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here